ಗುಬ್ಬಿ_ತಾಲೂಕಿನ ಅಮ್ಮನಘಟ್ಟ ಗ್ರಾಮದಲ್ಲಿ ರೈತರನ್ನ ಒಕ್ಕಲೆಬ್ಬಿಸುವ ಕಾರ್ಯ ನೆಡೆದಿದೆ. ಯಾವುದೇ ಮುಂಗಡ ಮಾಹಿತಿ ನೀಡದೆ ಅರಣ್ಯ ಅಧಿಕಾರಿಗಳು ರೈತರ ಜಮೀನುಗಳಿಗೆ ನುಗ್ಗಿ ತೆಂಗು,ಅಡಿಕೆ ಇತರ ಬೆಳೆಗಳನ್ನು ನಾಶಮಾಡಲಾಗಿದೆ.. ರೈತರು ಆಹೋರಾತ್ರಿ ಧರಣಿ ಕಾರ್ಯಕ್ರಮವನ್ನು ಗುಬ್ಬಿ ತಾಲೂಕು ಕಚೇರಿಯ ಎದುರು ಹಮ್ಮಿಕೊಳ್ಳಲಾಗಿತ್ತು ಈ ಒಂದು ಧರಣಿ ಕಾರ್ಯಕ್ರಮಕ್ಕೆ ಗುಬ್ಬಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾದ ಬಿಎಸ್ ನಾಗರಾಜ್ ಅವರು ಬೆಂಬಲ ಸೂಚಿಸಿ ನಾನು ರೈತ ರೊಟ್ಟಿಗೆ ಇದ್ದೀನಿ ಭಯ ಪಡಬೇಡಿ ಎಂದು ಸಾಂತ್ವನ ಹೇಳಿ. ಕೂಡಲೇ ಘಟನೆಯಿಂದ ಹಾನಿಗೊಳಗಾಗಿರುವ ರೈತರಿಗೆ ಪರಿಹಾರ ದೊರಕಿಸಿಕೊಡಬೇಕು ಮತ್ತು ಕೂಡಲೇ ಅರಣ್ಯ ಅಧಿಕಾರಿಯನ್ನು ವಜಾ ಮಾಡಬೇಕು ಎಂದು ಆಗ್ರಹಿಸಿದರು
purchase valtrex without prescription – diflucan canada buy fluconazole 200mg generic