![]()
ಕೊರಟಗೆರೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ವತಿಯಿಂದ ನಿರ್ವಹಿಸುತ್ತಿರುವoತಹ ಘನತ್ಯಾಜ್ಯ ಘಟಕದ ವಿಲೇವಾರಿ ಘಟಕದಲ್ಲಿ ಮಂಗಳವಾರ ಆಕಸ್ಮಿಕ ಬೆಂಕಿ ಕೆಲಕಾಲ ಪರಿಸ್ಥಿತಿ ವಿಕೋಪಕ್ಕೆ ಹೋಗಿತ್ತು.ಸಮಯಕ್ಕೆ ಸರಿಯಾಗಿ ಅಗ್ನಿಶಾಮಕ ದಳ ಮತ್ತು ಇತರೆ ಪೌರಕಾರ್ಮಿಕರು ಸಹಕಾರದೊಂದಿಗೆ ಬೆಂಕಿ ನಂದಿಸುವ ಕಾರ್ಯದಲ್ಲಿ ಯಶಸ್ವಿಯಾಗಿದ್ದಾರೆ.ಮುಖ್ಯ ಅಧಿಕಾರಿ ಲಕ್ಷ್ಮಣ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ, ಬೆಂಕಿ ಅವಘಡ ಕಾರಣಕ್ಕೆ ತನಿಖೆ ನಡೆಸಲಾಗುತ್ತಿದೆ.

Votre pharmacie prГ©fГ©rГ©e pour une santГ© sereine et protГ©gГ©e – https://www.doqi.fr/pharmacies/magny-cours-58470/pharmacie-du-circuit , Conseils santГ© fiables et large choix de produits de qualitГ© .