![]()
ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕರ ಅತಿಥಿ ಉಪನ್ಯಾಸಕರ ಹೋರಾಟ ಸಮಿತಿಯಿಂದ ತುಮಕೂರು ಡಿಸಿ ಆಫೀಸ್ ಮುಂಭಾಗ ಸುಮಾರು ದಿನಗಳಿಂದ ನಡೆಯುತ್ತಿರುವ ಅತಿಥಿ ಉಪನ್ಯಾಸಕರ ಭದ್ರತೆ ಹಾಗೂ ಸೇವಾ ವಿಲೀನತೆ ಗಾಗಿ ಪ್ರತಿಭಟನೆ ಹಾಗೂ ಅನಿರ್ಧಿಷ್ಟಾವಧಿ ಧರಣಿಗೆ ಕರ್ನಾಟಕ ಲೇಖಕಿಯರ ಸಂಘ (ರಿ.) ತುಮಕೂರು ಜಿಲ್ಲಾ ಶಾಖೆ ತುಮಕೂರು. ಲೇಖಕಿಯರ ಸಂಘದ ಅಧ್ಯಕ್ಷರಾದ ಮಲ್ಲಿಕಾ ಬಸವರಾಜು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಮಾಜಿ ಅಧ್ಯಕ್ಷರಾದ ಬ.ಹ.ರಮಾಕುಮಾರಿ ಹಾಗೂ ಶೈಲಾ ನಾಗರಾಜು, ಸಿ.ಎ.ಇಂದಿರಮ್ಮ,ಲಲಿತಾ ಮಲ್ಲಪ್ಪ,ಪ್ರಿಯಾಂಕಾ.ಹಾಗೂ ಸಂಘದ ಸದಸ್ಯರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಧರಣಿಯಲ್ಲಿ ಭಾಗವಹಿಸಿ ಬೆಂಬಲ ಸೂಚಿಸಿದರು

Innovative use of AI in ECG interpretation. Prospective clinical trials are necessary before routine deployment. – https://mappsch.com/d-i.html?utm_content=l-ndli-apotheke-ag-i10580394 , This article correctly emphasizes trauma-informed care in mental health settings. .