ಚಿಕ್ಕನಾಯಕನಹಳ್ಳಿ ತಾಲ್ಲೂಕು ದಬ್ಬಗುಂಟೆ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಿಂದ ಕೆರೆ ಪುನಶ್ಚೇತನಗೊಳಿಸಿ ಗ್ರಾಮಕ್ಕೆ ಹಸ್ತಾಂತರ ಹಾಗು ಲಕ್ಷ್ಮಿ ಪೂಜಾ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿದ್ದ ಕುಂಚಿಟಿಗ ಮಹಾಸಂಸ್ಥಾನ ಮಠ ಎಲೆರಾಂಪುರ ಪೀಠಾಧ್ಯಕ್ಷರಾದ ಪರಮಪೂಜ್ಯ ಡಾ. ಶ್ರೀಶ್ರೀಶ್ರೀ ಹನುಮಂತನಾಥ ಸ್ವಾಮೀಜಿ ಗಳು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರು ಜೆ ಸಿ ಮಾಧುಸ್ವಾಮಿಯವರು ಹಾಗು ಪದಾಧಿಕಾರಿಗಳು ಮತ್ತು ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

buy propranolol generic – methotrexate 10mg generic methotrexate 10mg ca